ಆಪರೇಷನ್ ಸಿಂಧೂರ್ ಮತ್ತು ಕೊಲ್ಲುವ ಕರ್ಮ, ವಿಂಗ್ ಕಮ್ಯಾಂಡರ್ ಪ್ರಶ್ನೆಗೆ ಸದ್ಗುರುಗಳ ಉತ್ತರ Podcast By  cover art

ಆಪರೇಷನ್ ಸಿಂಧೂರ್ ಮತ್ತು ಕೊಲ್ಲುವ ಕರ್ಮ, ವಿಂಗ್ ಕಮ್ಯಾಂಡರ್ ಪ್ರಶ್ನೆಗೆ ಸದ್ಗುರುಗಳ ಉತ್ತರ

ಆಪರೇಷನ್ ಸಿಂಧೂರ್ ಮತ್ತು ಕೊಲ್ಲುವ ಕರ್ಮ, ವಿಂಗ್ ಕಮ್ಯಾಂಡರ್ ಪ್ರಶ್ನೆಗೆ ಸದ್ಗುರುಗಳ ಉತ್ತರ

Listen for free

View show details

About this listen

2019ರ ಜನವರಿಯಲ್ಲಿ ಸದ್ಗುರುಗಳನ್ನು ಇಂಡಿಯನ್ ಏರ್'ಫೋರ್ಸ್ ಸ್ಟೇಷನ್'ಗೆ ಆಹ್ವಾನಿಸಲಾಗಿದ್ದು, ಆ ಕಾರ್ಯಕ್ರಮದಲ್ಲಿ ಓರ್ವ ವಿಂಗ್ ಕಮ್ಯಾಂಡರ್ ಅವರು ಸೇನೆಯಲ್ಲಿ ಕಾರ್ಯ ನಿರ್ವಹಿಸುತ್ತಾ ಶತ್ರುಗಳಿಗೆ ಹಾನಿ ಉಂಟು ಮಾಡಿದಾಗ ಆಗುವ ಕರ್ಮದ ಪರಿಣಾಮದ ಬಗ್ಗೆ ಕೇಳಿದ ಪ್ರಶ್ನೆಗೆ ಸದ್ಗುರುಗಳು ಉತ್ತರಿಸುತ್ತಾರೆ‌. ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:⁠⁠⁠⁠⁠ https://www.facebook.com/SadhguruKannada⁠⁠⁠⁠⁠ ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:⁠⁠⁠⁠⁠ https://www.instagram.com/sadhguru_kannada_official/⁠⁠⁠⁠⁠ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:⁠⁠⁠⁠⁠ http://onelink.to/sadhguru__app⁠⁠⁠⁠⁠ ಈಶ ಫೌಂಡೇಷನ್ ಕನ್ನಡ ಬ್ಲಾಗ್:⁠⁠⁠⁠⁠ https://isha.sadhguru.org/in/kn/wisdom⁠⁠⁠⁠⁠ ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:⁠⁠⁠⁠⁠ https://www.ishafoundation.org/ka/Ish…⁠⁠⁠⁠⁠ ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
adbl_web_global_use_to_activate_T1_webcro805_stickypopup
No reviews yet